ಕೇಂದ್ರ ಬಜೆಟ್ : ಬರೀ ಮಾತು | Oneindia Kannada

By : Oneindia Kannada

Published On: 2018-02-01

11.1K Views

25:24

ಬಡವರಿಂದ ಹಿಡಿದು ಶ್ರೀಮಂತ ಜನರ ಅಪಾರ ನಿರೀಕ್ಷೆಗಳ ಮೂಟೆಯನ್ನು ಹೊತ್ತುಕೊಂಡು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿಯವರು ಫೆಬ್ರವರಿ 1ರ ಗುರುವಾರದಂದು 2018-19ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಬಜೆಟ್ಟಿನಲ್ಲಿ ಕೃಷಿ ಉದ್ಯಮ ಮತ್ತು ಗ್ರಾಮೀಣ ಜನತೆಯನ್ನು ಗಮನದಲ್ಲಿಟ್ಟುಕೊಂಡು ಅರುಣ್ ಜೇಟ್ಲಿಯವರು ಹಲವಾರು ಯೋಜನೆಗಳನ್ನು ಹರಿಯಬಿಟ್ಟಿದ್ದಾರೆ. ಕೃಷಿಯನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡೆಗಣಿಸುತ್ತಿದೆ ಎಂದು ವಿರೋಧಿಗಳಿಂದ ಸಾಕಷ್ಟು ಟೀಕೆಗಳು ಕೇಳಿಬಂದಿದ್ದವು.

Trending Videos - 20 April, 2024

RELATED VIDEOS

Recent Search - April 20, 2024