ಕರ್ನಾಟಕ ವಿಧಾನಸಭಾ ಚುನಾವಣೆ 2018 : ಕುತೂಹಲ ಕೆರಳಿಸುತ್ತಿರುವ ಬಳ್ಳಾರಿ ಕ್ಷೇತ್ರ

By : Oneindia Kannada

Published On: 2018-02-14

495 Views

01:38

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿ. ನಾಗೇಂದ್ರ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಹಾಗಾದರೆ ಕ್ಷೇತ್ರದಿಂದ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿ ಯಾರು? ಎಂಬುದು ಕುತೂಹಲದ ಪ್ರಶ್ನೆಯಾಗಿದೆ. ರಾಜ್ಯ ರಾಜಕೀಯ ವಲಯದಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಸಿದೆ. ಬಿ.ನಾಗೇಂದ್ರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದಲ್ಲಿ ಅವರ ಎದುರಾಳಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.
Bellary BJP MP B.Sriramulu and Kudligi MLA B.Nagendra fight in Bellary Rural assembly constituency, Karnataka. Kudligi MLA recently joined Congress in the presence of AICC president Rahul Gandhi.

Trending Videos - 25 April, 2024

RELATED VIDEOS

Recent Search - April 25, 2024