ವಿಡಿಯೋ : ಹಿರಿಯೂರು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಸಂದರ್ಶನ | Oneindia Kannada

By : Oneindia Kannada

Published On: 2018-04-18

506 Views

04:07

ಚಿತ್ರದುರ್ಗ, ಏಪ್ರಿಲ್ 18 : 'ಹಿರಿಯೂರು ಕ್ಷೇತ್ರದ ಜನರು ಸ್ಥಳೀಯ ಅಭ್ಯರ್ಥಿಯನ್ನು ಬೆಂಬಲಿಸಬೇಕು. ರಾಷ್ಟ್ರೀಯ ಪಕ್ಷಗಳು ಹೊರಗಡೆಯಿಂದ ಅಭ್ಯರ್ಥಿಯನ್ನು ಕರೆತಂದು ಚುನಾವಣೆಗೆ ನಿಲ್ಲಿಸಿ, ಜನರ ಆಶಯವನ್ನು ಗಾಳಿಗೆ ತೂರುತ್ತಿವೆ' ಎಂದು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಆರೋಪಿಸಿದರು.

Trending Videos - 29 April, 2024

RELATED VIDEOS

Recent Search - April 29, 2024