ಶ್ರೀ ರಕ್ಷಾ ಫೌಂಡೇಶನ್ 8ನೇ ವಾರ್ಷಿಕೋತ್ಸವ ಕಾರ್ಯಕ್ರಮ : ಶಿಕ್ಷಣದ ಬಗ್ಗೆ ಮಾತನಾಡಿದ ಆರ್ ಅಶೋಕ್

By : Oneindia Kannada

Published On: 2018-06-30

116 Views

04:03

BBMP ex member C K Ramamurthy led Raksha foundation distributed one lakhs note book to school students on Saturday. Also distributed vehicle to handicaps, Ipad to top marks scorers and cash prize to needy IAS aspirant.

ಒಂದು ಲಕ್ಷ ನೋಟ್ ಪುಸ್ತಕ, ವಿಶಿಷ್ಟ ಚೇತನರಿಗೆ ದ್ವಿಚಕ್ರ ವಾಹನ, ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಐಪ್ಯಾಡ್ ಗಳು, ನಗದು ಬಹುಮಾನ, ಅಲೆಮಾರಿ ಸಮುದಾಯಕ್ಕೆ ಸೇರಿದ ಸಾಧಕ ಯುವತಿಗೆ ಪ್ರೋತ್ಸಾಹ...ಇದಕ್ಕೆ ಸಾಕ್ಷಿಯಾಗಿ ನಾನಾ ಶಾಲೆಗಳ ಸಾವಿರಾರು ಮಕ್ಕಳು.
-ಇಲ್ಲಿನ ಜಯನಗರ ಹನ್ನೊಂದನೇ ಮುಖ್ಯರಸ್ತೆಯ ಆಟದ ಮೈದಾನದಲ್ಲಿ ಶನಿವಾರ ರಕ್ಷಾ ಫೌಂಡೇಷನ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂಡ ದೃಶ್ಯಗಳಿವು. ರಕ್ಷಾ ಫೌಂಡೇಷನ್ ಸಂಸ್ಥಾಪಕರೂ ಆದ ಬಿಬಿಎಂಪಿ ಮಾಜಿ ಸದಸ್ಯ ಸಿ.ಕೆ.ರಾಮಮೂರ್ತಿ ಅವರ ಸಂಕಲ್ಪ ಶಕ್ತಿ 'ಅಬ್ಬಾ!' ಎನಿಸುವುದು ಇದೇ ಕಾರಣಕ್ಕೆ.

Trending Videos - 29 April, 2024

RELATED VIDEOS

Recent Search - April 29, 2024