ಮಗನ ಸಾವಿನ ಬಗ್ಗೆ ಹೇಳಿಕೆ ಕೊಟ್ಟ ಜನಾರ್ಧನ ರೆಡ್ಡಿಗೆ ಸಿದ್ದರಾಮಯ್ಯ ಪ್ರತಿಕ್ರಿಯೆ | Oneindia Kannada

By : Oneindia Kannada

Published On: 2018-10-30

978 Views

01:08

Former chief minister Siddaramaiah has tweeted that he would wish to pray god shouldn't be punished Janardhan Reddy's children for latter's sins.

ಮಾಜಿ ಸಚಿವ ಜನಾರ್ದನರೆಡ್ಡಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ವಯಕ್ತಿಕ ವಾಗ್ದಾಳಿ ತಾರಕಕ್ಕೇರಿದ್ದು, ಪರಸ್ಪರ ವಯಕ್ತಿಕ ದೋಷಾರೋಪಣೆ ನಂತರ ಇದೀಗ ಸಿದ್ದರಾಮಯ್ಯ ತಮ್ಮ ಪುತ್ರನ ಸಾವಿನ ಬಗೆಗೆ ನೀಡಿದ್ದ ಹೇಳಿಕೆ ಕುರಿತಂತೆ ಜನಾರ್ದನ ರೆಡ್ಡಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

Trending Videos - 20 April, 2024

RELATED VIDEOS

Recent Search - April 20, 2024