ಜನಾರ್ಧನ ರೆಡ್ಡಿ ನಾಪತ್ತೆ | ಸಿಸಿಬಿ ಪೊಲೀಸರಿಂದ ಹುಡುಕಾಟ | Oneindia Kannada

By : Oneindia Kannada

Published On: 2018-11-07

464 Views

01:32

CCB police of Bengaluru have searching former minister Janardhan Reddy who allegedly involved in Ambident company cheating case.

ಸಿಸಿಬಿ ಪೊಲೀಸರು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹುಡುಕಾಟದಲ್ಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಜನಾರ್ದನ ರೆಡ್ಡಿ ಅವರು ದೀಪಾವಳಿಯಲ್ಲಿಯೇ ಮತ್ತೊಂದು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ, ಸಿಸಿಬಿ ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗುತ್ತಿದೆ. ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಇದೀಗ ಕೇಳಿಬರುತ್ತಿದೆ.

Trending Videos - 4 May, 2024

RELATED VIDEOS

Recent Search - May 4, 2024