Ambareesh : ನಟ ಧನಂಜಯ್ ಅಂಬಿ ಬಗ್ಗೆ ಹೇಳಿದ್ದು ಹೀಗೆ | Oneindia Kannada

By : Filmibeat Kannada

Published On: 2018-11-25

36 Views

01:34

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ನಟ ಧನಂಜಯ್ ಅಂಬಿ ಬಗ್ಗೆ ಹೇಳಿದ್ದು ಹೀಗೆ

Kannada Actor, Former Minister Ambareesh passes away in Bengaluru. Dhananjaya, Kannada Actor speaks about Rebel Star

Trending Videos - 1 May, 2024

RELATED VIDEOS

Recent Search - May 1, 2024