Ambareesh :ಕವಿರಾಜ್ : ಕನ್ನಡ ಚಿತ್ರರಂಗದ ಯಜಮಾನ ಅಂಬರೀಶ್

By : Oneindia Kannada

Published On: 2018-11-25

1 Views

01:11

Kannada Actor, Former Minister Ambareesh passes away in Bengaluru. Kaviraj speaks about Rebel Star


ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬಿ ಬಗ್ಗೆ ರಮೇಶ್ ಅರವಿಂದ್ ಹೇಳಿದ್ದು ಹೀಗೆ

Trending Videos - 30 April, 2024

RELATED VIDEOS

Recent Search - April 30, 2024