Lok Sabha Elections 2019 : ತೇಜಸ್ವಿನಿ ಅನಂತ್ ಕುಮಾರ್ ಗೆ ಬಿಜೆಪಿ ಟಿಕೆಟ್ ಕೈ ತಪ್ಪಿದ್ದು ಹೇಗೆ?

By : Oneindia Kannada

Published On: 2019-03-27

138 Views

02:58

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಹೆಸರನ್ನು ಘೋಷಣೆ ಮಾಡಿದ ಮೇಲೆ ಬಿಜೆಪಿಯ ಆಂತರಿಕ ವಲಯದಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಅವರ ಹೆಸರನ್ನು ಪಟ್ಟಿಯಲ್ಲಿ ಕೇಂದ್ರ ವರಿಷ್ಠರಿಗೆ ಕಳುಹಿಸಿ, ಅ ನಂತರ ಟಿಕೆಟ್ ನಿರಾಕರಿಸಿದ್ದು ತಪ್ಪು ಎನ್ನುತ್ತಿದ್ದಾರೆ.

Lok Sabha elections 2019: Bangalore South ticket politics inside story. Here is the story of BJP candidate Tejaswi Surya selection.

Trending Videos - 29 April, 2024

RELATED VIDEOS

Recent Search - April 29, 2024