ಕಲಬುರಗಿಯಲ್ಲಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ | Oneindia Kannada

By : Oneindia Kannada

Published On: 2019-06-19

1.9K Views

03:11

ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಕನಕಪುರ ಬಳಿ ಭಾರಿ ಅನಾಹುತವೊಂದು ತಪ್ಪಿದೆ. ಎದುರಿಗೆ ಬರುತ್ತಿದ್ದ ಲಾರಿಯನ್ನು ತಪ್ಪಿಸಲು ಹೋಗಿ ಕೆಎಸ್ಆರ್ ಟಿಸಿ ಬಸ್ ಸೇತುವೆಯ ಅಂಚಿಗೆ ಬಂದು‌ ನಿಂತ ಘಟನೆ ಚಿಂಚೋಳಿ - ಭಾಲ್ಕಿ ರಾಜ್ಯ ಹೆದ್ದಾರಿ 75ರಲ್ಲಿ ಮಂಗಳವಾರ ನಡೆದಿದೆ.

Trending Videos - 23 April, 2024

RELATED VIDEOS

Recent Search - April 23, 2024