ಮಧ್ಯಂತರ ಚುನಾವಣೆಯ ಬಗ್ಗೆ ಪರೋಕ್ಷವಾಗಿ ಜೆಡಿಎಸ್ ವರಿಷ್ಠ ದೇವೇಗೌಡ್ರು, ಬೆಂಗಳೂರಿನಲ್ಲಿ ಮಂಗಳವಾರ (ಜೂ 18) ಮಾರ್ಮಿಕವಾಗಿ ಹೇಳಿಕೆಯನ್ನು ನೀಡಿದ್ದರು. ಈಗ, ಅವರ ಪುತ್ರ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರ ಸರದಿ.
We will continue to do our best till government exists: PWD Minister HD Revanna statement in Hassan on June 19.