ಸಿದ್ದರಾಮಯ್ಯಗೆ ಮಹತ್ವದ ಜವಾಬ್ದಾರಿ ನೀಡಿದ ಸಿಎಂ ಎಚ್ ಡಿ ಕುಮಾರಸ್ವಾಮಿ | Oneindia Kannada

By : Oneindia Kannada

Published On: 2019-07-15

1.3K Views

01:58

Karnataka Chief Minister H.D.Kumaraswamy directed Congress CLP leader Siddaramaiah to talk with rebel MLAs who stayed in Mumbai hotel ahead of the floor test on 18 July, 2019.

ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಮೂರು ದಿನದ ಮಟ್ಟಿಗೆ ಭದ್ರವಾಗಿದೆ. ಗುರುವಾರ ಸದನದಲ್ಲಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ. ಜುಲೈ 18ರ ವಿಶ್ವಾಸಮತಯಾಚನೆ ಹಿನ್ನಲೆಯಲ್ಲಿ ಕಾಂಗ್ರೆಸ್ ಸಿಎಲ್‌ಪಿ ನಾಯಕ ಸಿದ್ದರಾಮಯ್ಯಗೆ ಎಚ್. ಡಿ. ಕುಮಾರಸ್ವಾಮಿ ಮಹತ್ವದ ಜವಾಬ್ದಾರಿಯನ್ನು ನೀಡಿದ್ದಾರೆ. ಮೈತ್ರಿ ಸರ್ಕಾರದ ಅಳಿವು-ಉಳಿವಿನ ಭವಿಷ್ಯ ಸಿದ್ದರಾಮಯ್ಯ ಅವರ ಮೇಲೆ ನಿಂತಿದೆ.....

Trending Videos - 1 June, 2024

RELATED VIDEOS

Recent Search - June 1, 2024