ಕಾಂಗ್ರೆಸ್ ಗೆ ಟಾಂಗ್ ಕೊಟ್ಟ ಸಿಎಂ..! ಸಿದ್ದು ಫುಲ್ ಗರಂ..?

By : Oneindia Kannada

Published On: 2019-08-17

1K Views

02:20

ಸಿದ್ದರಾಮಯ್ಯ ಸರ್ಕಾರ ಹಾಗೂ ಮೈತ್ರಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದ ಕೆಲವು ಯೋಜನೆಗಳಿಗೆ ಪ್ರಸ್ತುತ ಯಡಿಯೂರಪ್ಪ ಅವರ ಸರ್ಕಾರ ಕತ್ತರಿ ಹಾಕುವ ಮುನ್ಸೂಚನೆ ನೀಡಿದ್ದಾರೆ. ಇದಕ್ಕೆ ಕಾಂಗ್ರೆಸ್‌ನಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

CM Yeddyurappa thinking to cutting off Siddaramaiah government's popular schemes to save money for his schemes.

Trending Videos - 25 April, 2024

RELATED VIDEOS

Recent Search - April 25, 2024