ಯಡಿಯೂರಪ್ಪಗೆ ಸವಾಲು ಹಾಕಿದ ಸಿದ್ದು..? | Oneindia Kannada

By : Oneindia Kannada

Published On: 2019-08-19

299 Views

01:54

"ಫೋನ್ ಕದ್ದಾಲಿಕೆ ಪ್ರಕರಣವನ್ನುನನ್ನ ಮನವಿ ಮೇರೆಗೆ ಸಿಬಿಐಗೆ ಒಪ್ಪಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇತ್ತೀಚಿನ 'ಆಪರೇಷನ್ ಕಮಲ'ದಲ್ಲಿಯೂ ಕೋಟ್ಯಂತರ ರೂ.ಗಳ ದುರ್ವ್ಯವಹಾರ ನಡೆದಿದೆ ಎಂಬ ಆರೋಪ‌ ಇದೆ. ಅದರ ಬಗ್ಗೆಯೂ ಸಿಬಿಐನಿಂದ ತನಿಖೆ ನಡೆಸಬೇಕೆಂದು ಕರ್ನಾಟಕದ ಮುಖ್ಯಮಂತ್ರಿಗಳನ್ನುಆಗ್ರಹಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

"I welcome the decision of BS Yediyurappa to hand over the phone tapping case to CBI. I urge BS Yediyurappa to order CBI investigation into alleged Operation Kamala also" tweeted former CM Siddaramaiah.

Trending Videos - 18 April, 2024

RELATED VIDEOS

Recent Search - April 18, 2024