ಪ್ರತಾಪ್ ಸಿಂಹ & ತೇಜಸ್ವಿ ಸೂರ್ಯ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು..?

By : Filmibeat Kannada

Published On: 2019-09-07

4 Views

01:04

Tv Audience expressed displeasure against tejasvi surya and pratap simha for being participate in Kannadada kotyadipathi programme.

ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿರುವ ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ವಿರುದ್ಧ ನೆಟ್ಟಿಗರು ಸಿಡಿದೆದ್ದಿದ್ದಾರೆ. 'ಕೇಂದ್ರ ಸರ್ಕಾರದಿಂದ ಅನುದಾನ ತನ್ನಿ ಅಂದ್ರೆ ಇಲ್ಲಿ ಬಂದು ಕೋಟ್ಯಧಿಪತಿ ಆಟ ಆಡ್ತಾವ್ರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Trending Videos - 18 April, 2024

RELATED VIDEOS

Recent Search - April 18, 2024