ರಾಜ್ಯ ಉಪಚುನಾವಣೆಯನ್ನು ಯಡಿಯೂರಪ್ಪ ಬಹು ಗಂಭೀರವಾಗಿ ಪರಿಗಣಿಸಿದ್ದಾರೆ. ಉಪಚುನಾವಣೆ ಫಲಿತಾಂಶದ ಮೇಲೆ ಬಿಜೆಪಿ ಸರ್ಕಾರದ ಭವಿಷ್ಯ ನಿಂತಿದೆ ಎಂಬುದು ಯಡಿಯೂರಪ್ಪ ಅವರಿಗೆ ಚೆನ್ನಾಗಿ ಅರಿವಿದೆ ಹಾಗಾಗಿ ಉಪಚುನಾವಣೆ ಬಗ್ಗೆ ವಿಶೇಷ ಕಾಳಜಿಯನ್ನು ಯಡಿಯೂರಪ್ಪ ವಹಿಸಿದ್ದಾರೆ.
CM Yediyurappa planing to appoint ministers as election in charge in by elections.