ಎನ್ಕೌಂಟರ್ ವಿರುದ್ದ ತೆಲಂಗಾಣ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಈಗ, ಎನ್ಕೌಂಟರ್ ಅನ್ನು ಯಾವ ಕಾರಣಕ್ಕಾಗಿ ಮಾಡಲಾಯಿತು ಎಂದು ಸೈಬರಾಬಾದ್ ಪೊಲೀಸರು, ಕೋರ್ಟಿಗೆ ಮನವರಿಕೆ ಮಾಡಿಕೊಡಬೇಕಿದೆ. ಆತ್ಮರಕ್ಷಣೆಗೆಂದಾದರೆ, ಅದನ್ನು ಪೊಲೀಸರು ಸಾಬೀತು ಪಡಿಸಬೇಕಾಗಿದೆ.
Cyberabad Police Has To Prove Encounter Is Not Fake, Else Life Term Jail Punishment Has To Face.