ರೈತರ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತಾ..? | DARSHAN | FILMIBEAT KANNADA

By : Filmibeat Kannada

Published On: 2019-12-23

1.2K Views

02:09

ಸ್ಯಾಂಡಲ್ ವುಡ್ ನ ಗಣ್ಯರು ರೈತರನ್ನು ನೆನೆಪಿಸಿಕೊಳ್ಳುತ್ತಿದ್ದಾರೆ. ಮೂರು ಹೊತ್ತು ಹೊಟ್ಟೆ ತುಂಬಿಸುವ ಅನ್ನ ದಾತರಿಗೆ ಶುಭಾಶಯ ಕೋರುತ್ತಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರೈತರನ್ನು ನೆನಪಿಸಿಕೊಂಡು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ದರ್ಶನ್ ಟ್ವೀಟ್ ಮಾಡಿದ್ದಾರೆ.

Kannada actor Challenging star Darshan wishes to national farmers day.

Trending Videos - 25 April, 2024

RELATED VIDEOS

Recent Search - April 25, 2024