BJP ಅಂಗೈಯಲ್ಲಿ ಅರಮನೆ, ಮಾಯಾ ಬಜಾರ್ ತೋರಿಸಿದ್ದಾರೆ ಎಂದ ಈಶ್ವರ ಖಂಡ್ರೆ | Oneindia Kannada

By : Oneindia Kannada

Published On: 2020-05-28

4 Views

04:47

ಲಾಕ್ ಡೌನ್ ಕಾರಣ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ.ಗಳ ಅನೇಕ ಪ್ಯಾಕೇಜ್ ಘೋಷಣೆ ಮಾಡಿದೆ. ಆದರೆ ಸ್ವರ್ಗ ತೋರಿಸಿ ಅಲ್ಲಿದೆ ತೆಗೆದುಕೊಳ್ಳಿ ಎಂದಿದ್ದಾರೆ. ಅಂಗೈಯಲ್ಲಿ ಅರಮನೆ, ಮಾಯಾ ಬಜಾರ್ ತೋರಿಸಿದ್ದಾರೆ ಎಂದು ದಾವಣಗೆರೆಯಲ್ಲಿ ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ ಖಂಡ್ರೆ ವ್ಯಂಗ್ಯವಾಡಿದರು.


KPCC leader Eshwar khandre in Davangere spoke about the 20lakh crore package announcedby the government .

Trending Videos - 25 April, 2024

RELATED VIDEOS

Recent Search - April 25, 2024