ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

By : Oneindia Kannada

Published On: 2020-07-04

16.7K Views

03:02

ಸೇಡಂ ತಾಲೂಕಿನ ಬಿದ್ದಳ್ಳಿ ಗ್ರಾಮದ ಬಳಿ ಮರಳು ತರಲೆಂದು ಕಾಗಿಣಾ ನದಿಗೆ ಎಂಟು ಮಂದಿ ಇಳಿದಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯ ನೀರಿನ ಹರಿವು ಹೆಚ್ಚಾಗಿದ್ದರಿಂದ ನೀರಿನ ನಡುವೆಯೇ ಎಲ್ಲರೂ ಸಿಲುಕಿಕೊಂಡಿದ್ದಾರೆ. ದಿಕ್ಕು ತೋಚದೇ ನಡುಗಡ್ಡೆಯಲ್ಲೇ ಭಯದಿಂದ ಉಳಿದುಕೊಂಡಿದ್ದಾರೆ.



8 Persons who stucked in flood of Kagina River near sedam taluk biddalli village rescued yesterday,

Trending Videos - 17 May, 2024

RELATED VIDEOS

Recent Search - May 17, 2024