ಮಂಡ್ಯ ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಚುನಾವಣೆ | Pradeep Kumar Hebri

By : dm_fde8b9897092160ed17307e4495aa8ec

Published On: 2021-11-06

12 Views

02:51

ಮಂಡ್ಯ ಕಸಾಪ ಜಿಲ್ಲಾ ಅಧ್ಯಕ್ಷ ಸ್ಥಾನದ ಚುನಾವಣೆ

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ರವಿಕುಮಾರ್ ಚಾಮಲಪುರ

ಮತನೀಡುವಂತೆ ಮನವಿ ಮಾಡಿದ ಡಾ.ಪ್ರದೀಪ್ ಕುಮಾರ್ ಹೆಬ್ರಿ

21-11-2021ರ ಭಾನುವಾರ ನಡೆಯಲಿದೆ ಚುನಾವಣೆ

ಮಂಡ್ಯ: ಸುಮಾರು 160ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಡಾ.ಪ್ರದೀಪ್ ಕುಮಾರ್ ಹೆಬ್ರಿ ಅವರು, ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ರವಿಕುಮಾರ್ ಚಾಮಲಪುರ ಅವರಿಗೆ ಮತ ನೀಡುವ ಮೂಲಕ ಬಹುಮತಗಳಿಂದ ಗೆಲ್ಲಿಸಬೇಕೆಂದು ಮಂಡ್ಯ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರಲ್ಲಿ ಪ್ರಾರ್ಥನೆ ಮಾಡಿದ್ದಾರೆ.

Trending Videos - 28 May, 2024

RELATED VIDEOS

Recent Search - May 28, 2024