ಮುಂದಿನ ಲೋಕಸಭಾ ಚುನಾವಣೆವರೆಗೂ ಕರ್ನಾಟಕದ ಕಾಂಗ್ರೆಸ್ನಲ್ಲಿ ಒಗ್ಗಟ್ಟಿನ ಮಂತ್ತರ ಜಪಿಸುವುದು ಅನಿವಾರ್ಯ. ನಂತರ ಬೇಕಾದರೆ ಮುಂದಿನ ನಡೆ ನೋಡಿಕೊಳ್ಳೋಣ ಎನ್ನುವ ಮೂಲಕ ಪಟ್ಟು ಬಿಡದ ಶಿವಕುಮಾರ್ ಅವರ ಮನಸ್ಸನ್ನು ಬದಲಿಸುವಲ್ಲಿ ಹೈ ಕಮಾಂಡ್ ಯಶಸ್ವಿಯಾಗಿದೆ.
#KarnatakaElection2023 #RahulGandhi #MallikarjunKharge #KarnatakaNextCM #Siddaramaiah #DKSHI
~HT.188~ED.30~ED.33~