Anna Bhagya: ಅನ್ನಭಾಗ್ಯ ಯೋಜನೆ ಅಕ್ಕಿಗಾಗಿ ಅನ್ಯ ರಾಜ್ಯಗಳ ಮೊರೆ ಹೋದ ಸರ್ಕಾರ ತೆಲಂಗಾಣ ಸಿಎಂಗೆ ಸಿದ್ದರಾಮಯ್ಯ ಕರೆ

By : Oneindia Kannada

Published On: 2023-06-17

1.9K Views

02:02

ಅನ್ನಭಾಗ್ಯ ಜಾರಿಗೆ ಎದುರಾಗಿರುವ ಅಕ್ಕಿ ಸಮಸ್ಯೆ ನಿವಾರಿಸಲು ರಾಜ್ಯ ಆಹಾರ ಇಲಾಖೆ ಪಂಜಾಬ್, ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ್‌ಘಡ್, ಮಧ್ಯಪ್ರದೇಶ ರಾಜ್ಯಗಳನ್ನ ಸಂಪರ್ಕ ಮಾಡಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ತೆಲಂಗಾಣದ ಸಿಎಂಗೆ ಕರೆ ಮಾಡಿ ಅಕ್ಕಿ ಪೂರೈಕೆಗೆ ಮನವಿ ಮಾಡಿದ್ದಾರೆ
#CongressGuarantee #AnnaBhagya #siddaramaiah #Congress #Modhi #JPNadda #OneIndiaKannada

~HT.188~PR.30~ED.34~

Trending Videos - 29 April, 2024

RELATED VIDEOS

Recent Search - April 29, 2024