ದರ್ಶನ್ ಅಂಡ್ ಗ್ಯಾಂಗ್ ರೇಣುಕಸ್ವಾಮಿಯನ್ನ ಚಿತ್ರದುರ್ಗದಲ್ಲಿ ಹೇಗೆ ಕಿಡ್ನಾಪ್ ಮಾಡಿದೆ ನೋಡಿ

ದರ್ಶನ್ ಅಂಡ್ ಗ್ಯಾಂಗ್ ರೇಣುಕಸ್ವಾಮಿಯನ್ನ ಚಿತ್ರದುರ್ಗದಲ್ಲಿ ಹೇಗೆ ಕಿಡ್ನಾಪ್ ಮಾಡಿದೆ ನೋಡಿ

ದರ್ಶನ್‌ ಗ್ಯಾಂಗ್‌ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಣ ಮಾಡಿ ಬೆಂಗಳೂರಿಗೆ ಕರೆ ತಂದು ಹತ್ಯೆ ಮಾಡಿದೆ. ದರ್ಶನ್‌ ಗ್ಯಾಂಗ್‌ ಪ್ರತಿಯೊಂದು ಚಟುವಟಿಕೆಗೆಗಳು ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದ್ದು ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳು ಪ್ರಮುಖ ಸಾಕ್ಷ್ಯವಾಗಿ ಪರಿಗಣನೆಯಾಗಲಿದೆ.


User: Oneindia Kannada

Views: 2.4K

Uploaded: 2024-06-14

Duration: 02:07

Your Page Title