Ambareesh : ಅಂಬರೀಶ್ ಸಾವಿಗೆ ಬೇಸರ ವ್ಯಕ್ತಪಡಿಸಿದ ನಟ ರವಿ ಶಂಕರ್

Ambareesh : ಅಂಬರೀಶ್ ಸಾವಿಗೆ ಬೇಸರ ವ್ಯಕ್ತಪಡಿಸಿದ ನಟ ರವಿ ಶಂಕರ್

Kannada Actor, Former Minister Ambareesh passes away in Bengaluru. Actor Ravi Shankar feels sad for Ambareeshbr br br ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.


User: Oneindia Kannada

Views: 77

Uploaded: 2018-11-26

Duration: 00:52