Ambareesh : ಅಂಬರೀಶ್ ಸಾವಿಗೆ ಬೇಸರ ವ್ಯಕ್ತಪಡಿಸಿದ ನಟ ರವಿ ಶಂಕರ್ | FILMIBEAT KANNADA

Ambareesh : ಅಂಬರೀಶ್ ಸಾವಿಗೆ ಬೇಸರ ವ್ಯಕ್ತಪಡಿಸಿದ ನಟ ರವಿ ಶಂಕರ್ | FILMIBEAT KANNADA

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬರೀಶ್ ಸಾವಿಗೆ ಬೇಸರ ವ್ಯಕ್ತಪಡಿಸಿದ ನಟ ರವಿ ಶಂಕರ್ br br Kannada Actor, Former Minister Ambareesh passes away in Bengaluru.


User: Filmibeat Kannada

Views: 105

Uploaded: 2018-11-26

Duration: 00:52