Lok Sabha Elections 2019 ಸುದೀಪ್ ತೆಗೆದುಕೊಂಡ ನಿರ್ಧಾರ ಸುಮಲತಾ ಪರ ಪ್ರಚಾರಕ್ಕೆ ಹೋಗದಂತೆ ಕೈ ಕಟ್ಟಿಹಾಕಿದ್ಯಾ?

Lok Sabha Elections 2019 ಸುದೀಪ್ ತೆಗೆದುಕೊಂಡ ನಿರ್ಧಾರ ಸುಮಲತಾ ಪರ ಪ್ರಚಾರಕ್ಕೆ ಹೋಗದಂತೆ ಕೈ ಕಟ್ಟಿಹಾಕಿದ್ಯಾ?

ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಸುಮಲತಾ ಅಂಬರೀಶ್ ಅವರ ಬೆಂಬಲಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ನಿಂತಿದ್ದಾರೆ. ಮನೆ ಮಕ್ಕಳಾಗಿ ಸುಮಲತಾ ಅವರನ್ನ ಗೆಲ್ಲಿಸಲು ಈ ಇಬ್ಬರು ಸ್ಟಾರ್ ನಟರು ಮುಂದಾಗಿದ್ದಾರೆ.br Why Kannada actor Kiccha Sudeep is not campaigning for Sumalatha in the Mandya Lok Sabha Election? here is the real reason.


User: Filmibeat Kannada

Views: 525

Uploaded: 2019-03-20

Duration: 02:38

Your Page Title