ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಮಂಡ್ಯಕ್ಕೆ ಬಂದ ಚಂದ್ರಬಾಬು ನಾಯ್ಡು | Oneindia Kannada

ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಮಂಡ್ಯಕ್ಕೆ ಬಂದ ಚಂದ್ರಬಾಬು ನಾಯ್ಡು | Oneindia Kannada

Lok Sabha Elections 2019: Andhra Pradesh Chief Minister N. Chandrababu Naidu has campaigned for Nikhil in Mandya. In this time he said India and Pakistan prime ministers doing Politics. br br ಆಂಧ್ರಪ್ರದೇಶದ ನಾಯ್ಡು ಮನೆತನದಿಂದ ಬಂದಿರುವ ಸುಮಲತಾ ಅಂಬರೀಶ್ ಅವರಿಗೆ ಟಾಂಗ್ ನೀಡುವ ಸಲುವಾಗಿ ದೇವೇಗೌಡರು ಮಂಡ್ಯಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಕರೆತಂದು ಚುನಾವಣಾ ಪ್ರಚಾರ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.


User: Oneindia Kannada

Views: 229

Uploaded: 2019-04-16

Duration: 02:02

Your Page Title