ಚುನಾವಣೆ ಮುಗಿದ ಮೇಲೂ ಜೋಡೆತ್ತುಗಳಿಗೆ ವಾರ್ನಿಂಗ್ ಕೊಟ್ಟ ಕುಮಾರಣ್ಣ..! | FILMIBEAT KANNADA

ಚುನಾವಣೆ ಮುಗಿದ ಮೇಲೂ ಜೋಡೆತ್ತುಗಳಿಗೆ ವಾರ್ನಿಂಗ್ ಕೊಟ್ಟ ಕುಮಾರಣ್ಣ..! | FILMIBEAT KANNADA

ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದ ನಂತರ, ಏನೆಲ್ಲಾ ಆಗಿದೆ ಎನ್ನುವುದನ್ನು ತಿಳಿದಿದೆ. ದರ್ಶನ್ ಮತ್ತು ಯಶ್, ಚುನಾವಣಾ ಫಲಿತಾಂಶದ ನಂತರ ಪಶ್ಚಾತ್ತಾಪ ಪಡಬೇಕಾಗುತ್ತದೆ. ಪ್ರಾಯಶ್ಚಿತ್ತವನ್ನೂ ಮಾಡಿಕೊಳ್ಳಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.


User: Filmibeat Kannada

Views: 327

Uploaded: 2019-04-22

Duration: 01:21

Your Page Title