ಬೆಟ್ಟಿಂಗ್ ಆಡುವವರಿಗೆ ಸುಮಲತಾ ಅಂಬರೀಶ್ ಹೇಳಿದ್ದೇನು? | FILMIBEAT KANNADA

ಬೆಟ್ಟಿಂಗ್ ಆಡುವವರಿಗೆ ಸುಮಲತಾ ಅಂಬರೀಶ್ ಹೇಳಿದ್ದೇನು? | FILMIBEAT KANNADA

Mandya independent candidate Sumalatha has requested people not to involve in Betting. It is danger to life said Sumalatha Ambareesh. br br ಮಂಡ್ಯ ಚುನಾವಣೆ ಅಭ್ಯರ್ಥಿಗಳಿಗೆ ಮಾತ್ರ ಪ್ರತಿಷ್ಠೆಯಾಗಿಲ್ಲ, ಮಂಡ್ಯ ಜನರಿಗೂ ಬಹುದೊಡ್ಡ ಪ್ರತಿಷ್ಠೆ. ಈ ಪ್ರತಿಷ್ಠೆಯ ಪ್ರತಿರೂಪವಾಗಿ ಮಂಡ್ಯ ಕ್ಷೇತ್ರದಲ್ಲಿ ಬೆಟ್ಟಿಂಗ್ ಸದ್ದು ಜೋರಾಗಿ ಕೇಳಿಬರುತ್ತಿದೆ. ನಿಖಿಲ್ ಮತ್ತು ಸುಮಲತಾ ಇಬ್ಬರಲ್ಲಿ ಯಾರು ಗೆಲ್ಲುತ್ತಾರೆ ಎಂದು ಬಾಜಿ ಶುರುವಾಗಿದೆ. ಈ ಬಗ್ಗೆ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದು, ''ಇದನ್ನ ನಾನು ಖಂಡಿಸುತ್ತೇನೆ'' ಎಂದಿದ್ದಾರೆ.


User: Filmibeat Kannada

Views: 2

Uploaded: 2019-04-25

Duration: 01:41

Your Page Title