ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕೊನೇ ಕ್ಷಣದ ಕಸರತ್ತು ನಡೆಸಿದ ಎಚ್ ಡಿ ದೇವೇಗೌಡ | Oneindia Kannada

By : Oneindia Kannada

Published On: 2019-07-18

504 Views

01:55

ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳಲು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡರು ಕೊನೆಯ ಹಂತದ ಕಸರತ್ತು ನಡೆಸುತ್ತಿದ್ದಾರೆ. ಇನ್ನೇನು ಅಧಿಕಾರ ಕೈತಪ್ಪಿ ಹೋಗುತ್ತಿದೆ ಎನ್ನುವಾಗ ದೇವೇಗೌಡರು ಸರ್ಕಾರವನ್ನು ಉಳಿಸಲು ಇನ್ನೇನೋ ಯೋಚನೆ ಮಾಡಿದಂತಿದೆ.

What are the Devegowda strategies to save the Coalition government? He may adopt legal route to counter rebel MLAs.

Trending Videos - 30 April, 2024

RELATED VIDEOS

Recent Search - April 30, 2024