Karnataka Crisis :ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವ್ಯಂಗ್ಯ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

Karnataka Crisis :ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ವ್ಯಂಗ್ಯ ಮಾಡಿದ ರಿಯಲ್ ಸ್ಟಾರ್ ಉಪೇಂದ್ರ

ರಾಜ್ಯದ ರಾಜಕೀಯದ ಸದ್ಯದ ಸ್ಥಿತಿಯನ್ನು ಕಂಡು ರಿಯಲ್ ಸ್ಟಾರ್ ಉಪೇಂದ್ರ ವ್ಯಂಗ್ಯವಾಡಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತೊ ಉರುಳಿತ್ತೊ ಎನ್ನುವ ಸ್ಥಿತಿಯಲ್ಲಿರುವ ಈ ಸಂದರ್ಭದಲ್ಲಿ ಉಪೇಂದ್ರ ಮತ ಚಲಾಯಿಸುವ ಒಂದು ದಿನ ಮಾತ್ರ ನಮಗೆ ಬೆಲೆ ಇರುತ್ತೆ, ಆಮೇಲೆ ನಾವು ಮೂಕ ಪ್ರೇಕ್ಷಕರು ಎಂದು ಟೀಕಿಸಿದ್ದಾರೆ.br br Kannada actor real star Upendra tweet about current political drama. Upendra founder of the Prajakeeya party.


User: Filmibeat Kannada

Views: 3.1K

Uploaded: 2019-07-19

Duration: 01:40

Your Page Title