V G Siddhartha : ಸಿದ್ಧಾರ್ಥ ಸಾವಿಗೆ ಸಂತಾಪ ಸೂಚಿಸಿದ ಸುಮಲತಾ ಅಂಬರೀಶ್ | FILMIBEAT KANNADA

V G Siddhartha : ಸಿದ್ಧಾರ್ಥ ಸಾವಿಗೆ ಸಂತಾಪ ಸೂಚಿಸಿದ ಸುಮಲತಾ ಅಂಬರೀಶ್ | FILMIBEAT KANNADA

ಕೆಫೆ ಕಾಫಿ ಡೇ ಸಂಸ್ಥೆಯ ಉದ್ಯಮಿ ಸಿದ್ದಾರ್ಥ್ ನಿಧನಕ್ಕೆ ಚಿತ್ರರಂಗದ ಕೆಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ನಟಿ ಹಾಗೂ ಮಂಡ್ಯ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಶ್ ಟ್ವಿಟ್ಟರ್ ಖಾತೆಯಲ್ಲಿ ಸಿದ್ದಾರ್ಥ್ ಬಗ್ಗೆ ಬರೆದುಕೊಂಡಿದ್ದಾರೆ.


User: Filmibeat Kannada

Views: 540

Uploaded: 2019-07-31

Duration: 01:12

Your Page Title