ಎಷ್ಟೇ ಬೈದ್ರು ಅವರು ನಮ್ಮ ಉಪ ಮುಖ್ಯಮಂತ್ರಿ ಗಳು

ಎಷ್ಟೇ ಬೈದ್ರು ಅವರು ನಮ್ಮ ಉಪ ಮುಖ್ಯಮಂತ್ರಿ ಗಳು

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ದ ಹೇಳಿಕೆ ನೀಡಿ, ನಂತರ ತನ್ನ ಹೇಳಿಕೆಯನ್ನು ರಮೇಶ್ ಜಾರಕಿಹೊಳಿ ವಾಪಸ್ ಪಡೆದಿದ್ದಾರೆ. ಚಿಕ್ಕೋಡಿಯಲ್ಲಿ ಮಾತನಾಡುತ್ತಿದ್ದ ಜಾರಕಿಹೊಳಿ ' ಒತ್ತಡದಿಂದ ಏನೇನೋ ಮಾತನಾಡಿಬಿಟ್ಟೆ. ನಾನು ನೀಡಿದ ಹೇಳಿಕೆಯನ್ನು ವಾಪಸ್ ಪಡೆಯುತ್ತಿದ್ದೇನೆ" ಎಂದು ಹೇಳಿದರು.br Dissident MLA Ramesh Jarkiholi Taken Back His Statement Against Deputy CM Lakshman Savadi.


User: Oneindia Kannada

Views: 939

Uploaded: 2019-09-28

Duration: 01:00