ಡಿ ಬಾಸ್ ಮಾನವೀಯತೆಯನ್ನು ಮನಸಾರೆ ಹೊಗಳಿದ ಪ್ರತಾಪ್ ಸಿಂಹ | Darshan | Pratap Simha

ಡಿ ಬಾಸ್ ಮಾನವೀಯತೆಯನ್ನು ಮನಸಾರೆ ಹೊಗಳಿದ ಪ್ರತಾಪ್ ಸಿಂಹ | Darshan | Pratap Simha

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ಬಡವರಿಗೆ ಊಟದ ವ್ಯವ್ಸಥೆಯನ್ನು ಮಾಡ್ತಿರೋದನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಸಂಸದ ಪ್ರತಾಪ್ ಸಿಂಹ ಖುದ್ದಾಗಿ ಸ್ಥಳಕ್ಕೆ ಬಂದು ದರ್ಶನ್ ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.


User: Filmibeat Kannada

Views: 913

Uploaded: 2020-04-02

Duration: 01:47

Your Page Title