ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ತುಂಬಿ ಹರಿದ ಕಾಗಿಣಾ ನದಿ, ನಡುಗಡ್ಡೆಯಲ್ಲಿ ಸಿಲುಕಿದ್ದ 8 ಜನರ ರಕ್ಷಣೆ | Oneindia Kannada

ಸೇಡಂ ತಾಲೂಕಿನ ಬಿದ್ದಳ್ಳಿ ಗ್ರಾಮದ ಬಳಿ ಮರಳು ತರಲೆಂದು ಕಾಗಿಣಾ ನದಿಗೆ ಎಂಟು ಮಂದಿ ಇಳಿದಿದ್ದರು. ಆದರೆ ಇದ್ದಕ್ಕಿದ್ದಂತೆ ನದಿಯ ನೀರಿನ ಹರಿವು ಹೆಚ್ಚಾಗಿದ್ದರಿಂದ ನೀರಿನ ನಡುವೆಯೇ ಎಲ್ಲರೂ ಸಿಲುಕಿಕೊಂಡಿದ್ದಾರೆ. ದಿಕ್ಕು ತೋಚದೇ ನಡುಗಡ್ಡೆಯಲ್ಲೇ ಭಯದಿಂದ ಉಳಿದುಕೊಂಡಿದ್ದಾರೆ.


User: Oneindia Kannada

Views: 16.7K

Uploaded: 2020-07-04

Duration: 03:02

Your Page Title