ಶಾಲಾ ಕಾಲೇಜುಗಳು ಪುನರಾರಂಬದ ಬಗ್ಗೆ Sriramulu ಹೇಳಿದ್ದೇನು | Oneindia Kannada

ಶಾಲಾ ಕಾಲೇಜುಗಳು ಪುನರಾರಂಬದ ಬಗ್ಗೆ Sriramulu ಹೇಳಿದ್ದೇನು | Oneindia Kannada

ಕೇಂದ್ರ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಪ್ರಾಥಮಿಕ ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆಯ ಸಲಹೆಯನ್ನು ಕೇಳಿತ್ತು. ಇದೇ ವಿಚಾರದ ಕುರಿತು ಇವತ್ತು ಆರೋಗ್ಯ ಸಚಿವ ಶ್ರೀರಾಮುಲು ಮಹತ್ವದ ಸಭೆಯನ್ನು ನಡೆಸಿದ್ದು, ತಜ್ಞರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶಾಲೆ ಆರಂಭಿಸುವ ಕುರಿತು ಶಿಕ್ಷಣ ಇಲಾಖೆಗೆ ಮಹತ್ವದ ಸಲಹೆಯನ್ನು ಕೊಟ್ಟಿದ್ದಾರೆ.


User: Oneindia Kannada

Views: 4

Uploaded: 2020-10-06

Duration: 02:42