ಮುಂದೆ ಜೆಡಿಎಸ್ ಕಥೆ ಏನು? | Ramachandrappa | Oneindia Kannada

ಮುಂದೆ ಜೆಡಿಎಸ್ ಕಥೆ ಏನು? | Ramachandrappa | Oneindia Kannada

ಬುಧವಾರ ಕರ್ನಾಟಕ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಜಿ. ಎಚ್. ರಾಮಚಂದ್ರರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪಕ್ಷಕ್ಕೆ ಬರಮಾಡಿಕೊಂಡರು. ಸಚಿವ ಆರ್. ಅಶೋಕ, ಆರ್. ಆರ್. ನಗರ ಅಭ್ಯರ್ಥಿ ಮುನಿರತ್ನ ಈ ಸಂದರ್ಭದಲ್ಲಿ ಜೊತೆಗಿದ್ದರು.


User: Oneindia Kannada

Views: 44

Uploaded: 2020-10-22

Duration: 02:19

Your Page Title