Zameer ಅವರ ನಿವಾಸಕ್ಕೆ ಭೇಟಿ ನೀಡಿದ DK Shivakumar | Oneindia Kannada

Zameer ಅವರ ನಿವಾಸಕ್ಕೆ ಭೇಟಿ ನೀಡಿದ DK Shivakumar | Oneindia Kannada

ಜಾರಿ ನಿರ್ದೇಶನಾಲಯ (ಇಡಿ) ಇಲಾಖೆಯ ದಾಳಿಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಭವ್ಯ ಬಂಗಲೆ ನಿವಾಸಕ್ಕೆ ಮಂಗಳವಾರ (ಆ 10) ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.


User: Oneindia Kannada

Views: 2.9K

Uploaded: 2021-08-11

Duration: 02:35

Your Page Title