Suresh Raina ಪರಿಸ್ಥಿತಿ ನೋಡಿ ನೊಂದ ಅಭಿಮಾನಿಗಳು | Oneindia Kannada

Suresh Raina ಪರಿಸ್ಥಿತಿ ನೋಡಿ ನೊಂದ ಅಭಿಮಾನಿಗಳು | Oneindia Kannada

ಬೆಂಗಳೂರಿನಲ್ಲಿ ಆರಂಭವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 15ನೇ ಆವೃತ್ತಿಯ ತಂಡಗಳಿಗಾಗಿ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಮುಕ್ತಾಯವಾಗಿದ್ದು, ಸುರೇಶ್ ರೈನಾ, ವಿಂಡೀಸ್ ದೈತ್ಯ ಎವಿನ್ ಲೂಯಿಸ್ ಸೇರಿದಂತೆ ಹಲವು ಖ್ಯಾತನಾಮ ಆಟಗಾರರು ಬಿಕರಿಯಾಗದೇ ಉಳಿದಿದ್ದಾರೆ.


User: Oneindia Kannada

Views: 1

Uploaded: 2022-02-14

Duration: 03:03

Your Page Title