ಅಪ್ಪು ಸರ್ ಕಾಲ್ ಅಂತ ಮೆಸೇಜ್ ಹಾಕುತ್ತಿದ್ರು

By : Filmibeat Kannada

Published On: 2022-06-29

2 Views

02:04

ಪುನೀತ್ ರಾಜ್‌ಕುಮಾರ್ ಅಗಲಿದ ನಂತರವೇ ಅವರ ನಿಜವಾದ ಮನಸ್ಸು ಪ್ರಪಂಚಕ್ಕೆ ಗೊತ್ತಾಗಿತ್ತು. ಅವರ ಸಮಾಜ ಮುಖಿ ಕೆಲಸಗಳು ಕಂಡು ಕರುನಾಡಷ್ಟೇ ಅಲ್ಲ. ಇಡೀ ಭಾರತವೇವೇ ಮೆಚ್ಚುಗೆ ಸೂಚಿಸಿತ್ತು. ಈ ಮತ್ತೊಂದು ವಿಷಯ ಅಪ್ಪು ಅಭಿಮಾನಿಗಳು ಹೆಮ್ಮೆ ಪಡುವಂತೆ ಮಾಡಿದೆ.

Why Puneeth Rajkumar Never Used To Call Industry.

Trending Videos - 20 April, 2024

RELATED VIDEOS

Recent Search - April 20, 2024