ತನ್ನ ವಿರುದ್ಧವೇ ಪ್ರಚಾರ ಮಾಡಿದ್ದಕ್ಕೆ ಕಿಚ್ಚನಿಗೆ ಕ್ಲಾಸ್ ತೆಗೆದುಕೊಂಡ ಸಚಿವ ಕೆ ಎನ್ ರಾಜಣ್ಣ

ತನ್ನ ವಿರುದ್ಧವೇ ಪ್ರಚಾರ ಮಾಡಿದ್ದಕ್ಕೆ ಕಿಚ್ಚನಿಗೆ ಕ್ಲಾಸ್ ತೆಗೆದುಕೊಂಡ ಸಚಿವ ಕೆ ಎನ್ ರಾಜಣ್ಣ

ರಾಜ್ಯದ ವಿಧಾನಸಭಾ ಚುನಾವಣೆಯ ವೇಳೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ನಮ್ಮವರೇ ಆದ ಕಿಚ್ಚ ಸುದೀಪ್‌ ಅವರು ಪ್ರತಿಭಾನ್ವಿತ ನಟರಾಗಿದ್ದಾರೆ.ನಮ್ಮ ವಿರುದ್ಧ ಪ್ರಚಾರ ಮಾಡಿದ್ದಕ್ಕೆ ಬೇಸರವಾಗಿದೆ, ಇನ್ನು ಮುಂದೆ ಅರಿತುಕೊಂಡು ಮುಂದುವರಿಯಲಿ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. br br #KicchaSudeep #KNRajanna #ValmeekhiCommunity #Karnatakaelections2023 #Kicchaelectionscampaign #CongressGovernment #CongressMinisters #Karnatakapolitics #KicchaSudeepcontroversy, #SudeepFilmsbr ~HT.36~PR.28~ED.


User: Filmibeat Kannada

Views: 115

Uploaded: 2023-06-19

Duration: 01:54

Your Page Title