Basavana Gowda Patil Yatnal  ಯಾವ ರಾಜಕಾರಣಿ ಮನೆಗೆ ಹೋಗಿ ಭಿಕ್ಷೆ ಬೇಡಿದವನಲ್ಲ

Basavana Gowda Patil Yatnal  ಯಾವ ರಾಜಕಾರಣಿ ಮನೆಗೆ ಹೋಗಿ ಭಿಕ್ಷೆ ಬೇಡಿದವನಲ್ಲ

ನಾನು ಯಾರಿಗೂ ಏಜೆಂಟ್‌ ಅಲ್ಲ. ನಮ್ಮ ಉತ್ತರ ಕರ್ನಾಟಕದ ನಾಯಕರು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಈಗ ಸಂಪುಟ ಪುನರ್‌ರಚನೆ ಅಂತಿದ್ದಾರೆ. ಅದು ನಡೆಯುವುದೇ ಆದರೆ ನಮ್ಮ ಉತ್ತರ ಕರ್ನಾಟಕದ ನಾಯಕರಿಗೆ ಜಲಸಂಪನ್ಮೂಲ ಸಚಿವ ಸ್ಥಾನ ಕೊಡಿ ಎಂದು ಸಿದ್ದರಾಮಯ್ಯ ಅವರಿಗೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ.I am not an agent for anyone. Our North Karnataka leaders have done good things. There is a cabinet reshuffle in the Congress now.


User: Oneindia Kannada

Views: 88

Uploaded: 2024-12-08

Duration: 02:41

Your Page Title