ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾಗುವುದರಲ್ಲಿ ತಪ್ಪೇನಿದೆ: ಗೃಹ ಸಚಿವ ಪರಮೇಶ್ವರ್

ನಕ್ಸಲರು ಸಿಎಂ ಕಚೇರಿಗೆ ಬಂದು ಶರಣಾಗುವುದರಲ್ಲಿ ತಪ್ಪೇನಿದೆ: ಗೃಹ ಸಚಿವ ಪರಮೇಶ್ವರ್

ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ.99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ತಿಳಿಸಿದ್ದಾರೆ ಎಂದು ಪರಮೇಶ್ವರ್ ಮಾಹಿತಿ ನೀಡಿದರು.


User: ETVBHARAT

Views: 0

Uploaded: 2025-01-09

Duration: 02:39

Your Page Title