ಹಸುಗಳ ಕೆಚ್ಚಲು ಕತ್ತರಿಸಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ

ಹಸುಗಳ ಕೆಚ್ಚಲು ಕತ್ತರಿಸಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ

ಗೋವುಗಳ ಕೆಚ್ಚಲು ಕತ್ತರಿಸಿರುವುದು ಇಡೀ ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ ಆಗಿದೆ ಎಂದು ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.


User: ETVBHARAT

Views: 2

Uploaded: 2025-01-13

Duration: 03:20

Your Page Title