ಸಚಿವ ಸಂತೋಷ‌ ಲಾಡ್ ಪ್ರಧಾನಿ ರಾಜೀನಾಮೆ ಕೇಳುತ್ತಿರುವುದು ಖಂಡನೀಯ: ಶಾಸಕ ಮಹೇಶ್​ ಟೆಂಗಿನಕಾಯಿ

ಸಚಿವ ಸಂತೋಷ‌ ಲಾಡ್ ಪ್ರಧಾನಿ ರಾಜೀನಾಮೆ ಕೇಳುತ್ತಿರುವುದು ಖಂಡನೀಯ: ಶಾಸಕ ಮಹೇಶ್​ ಟೆಂಗಿನಕಾಯಿ

ಸಚಿವ ಸಂತೋಷ ಲಾಡ್ ಅವರಿಗೆ ರಾಹುಲ್ ಗಾಂಧಿ ಅವರ ಆಡಳಿತ ತೃಪ್ತಿ ತಂದಿಲ್ಲ ಅನಿಸುತ್ತೆ. ಹೀಗಾಗಿ ಅವರೇ ಕೇಂದ್ರದ ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಲಿ ಎಂದು ಶಾಸಕ ಮಹೇಶ್​ ಟೆಂಗಿನಕಾಯಿ ತಿರುಗೇಟು ನೀಡಿದ್ದಾರೆ.


User: ETVBHARAT

Views: 5

Uploaded: 2025-04-26

Duration: 01:25

Your Page Title