ಎಲ್ಲೆಲ್ಲಿ ಮಳೆಯಾಗುತ್ತದೆ, ಹವಮಾನ ವರದಿ ಎಲ್ಲೆಲ್ಲಿ ಹೇಗಿದೆ? | Karnataka Weather Report | 14-08-2025

ಎಲ್ಲೆಲ್ಲಿ ಮಳೆಯಾಗುತ್ತದೆ, ಹವಮಾನ ವರದಿ ಎಲ್ಲೆಲ್ಲಿ ಹೇಗಿದೆ? | Karnataka Weather Report | 14-08-2025

ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡಿನ 5 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ವಿಶೇಷವೆಂದರೆ, ನಿನ್ನೆ ಉತ್ತರ ಕರ್ನಾಟಕ ಮತ್ತು ಬಯಲುಸೀಮೆಯಂತಹ ಕಡಿಮೆ ಮಳೆ ಬೀಳುವ ಪ್ರದೇಶಗಳಾದ ವಿಜಯಪುರ, ಗದಗ, ಬೀದರ್‌ನಲ್ಲಿ ದಾಖಲೆಯ ಮಳೆ ಸುರಿದು ಅಚ್ಚರಿ ಮೂಡಿಸಿದೆ. ಈ ಅನಿರೀಕ್ಷಿತ ಮಳೆಯಿಂದಾಗಿ ಹಲವೆಡೆ ಜನಜೀವನಕ್ಕೆ ಸಂಕಷ್ಟ ಎದುರಾಗಿದ್ದು, ಹವಾಮಾನ ಇಲಾಖೆಯು ರಾಜ್ಯದಾದ್ಯಂತ ನಾಗರಿಕರಿಗೆ ಜಾಗರೂಕರಾಗಿರಲು ಸೂಚನೆ ನೀಡಿದೆ.


User: Asianet News Kannada

Views: 2

Uploaded: 2025-08-14

Duration: 06:18

Your Page Title