ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ: ಸಚಿವ ಎನ್ ಎಸ್ ಬೋಸರಾಜು

ಶಾಸಕ‌ ವಿರೇಂದ್ರ ಪಪ್ಪಿ ಇರಲಿ, ಯಾರೇ ಇರಲಿ ತಪ್ಪು ಮಾಡಿದವರಿಗೆ ಶಿಕ್ಷೆ ಆಗೇ ಆಗುತ್ತೆ: ಸಚಿವ ಎನ್ ಎಸ್ ಬೋಸರಾಜು

ಸಣ್ಣ‌ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಅವರು ಶಾಸಕ‌ ವಿರೇಂದ್ರ ಪಪ್ಪಿ ಮನೆಯ ಮೇಲೆ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿದ್ದಾರೆ.


User: ETVBHARAT

Views: 8

Uploaded: 2025-08-24

Duration: 03:08