ಹುಕ್ಕೇರಿಯಲ್ಲಿ ಸೋಲಷ್ಟೇ ಆಗಿದೆ, ಮುಖಭಂಗ ಆಗಿಲ್ಲ: ಸೋಲಿನ ಬಳಿಕ ಸತೀಶ ಜಾರಕಿಹೊಳಿ‌ ಮೊದಲ ಮಾತು

ಹುಕ್ಕೇರಿಯಲ್ಲಿ ಸೋಲಷ್ಟೇ ಆಗಿದೆ, ಮುಖಭಂಗ ಆಗಿಲ್ಲ: ಸೋಲಿನ ಬಳಿಕ ಸತೀಶ ಜಾರಕಿಹೊಳಿ‌ ಮೊದಲ ಮಾತು

ಹುಕ್ಕೇರಿ ಗ್ರಾಮೀಣ ವಿದ್ಯುತ್​ ಸಹಕಾರಿ ಸಂಘದ ಚುನಾವಣೆಯಲ್ಲಿ ಉಂಟಾದ ಸೋಲಿನ ಬಗ್ಗೆ ಸಚಿವ ಸತೀಶ್​ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಅವರು ಸೋಲಿನ ಪರಾಮರ್ಶೆ ಮಾಡಿದ್ದಾರೆ.


User: ETVBHARAT

Views: 23

Uploaded: 2025-09-30

Duration: 03:56