ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ನಾನೂ ಸಹ ಹೋಗಿದ್ದೆ. ಅಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ. ಎಲ್ಲರೂ ಊಟಕ್ಕೆ ಮಾತ್ರ ಸೇರಿದ್ದೆವು ಅಷ್ಟೇ ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್ ತಿಳಿಸಿದ್ದಾರೆ.


User: ETVBHARAT

Views: 2

Uploaded: 2025-10-14

Duration: 02:12

Your Page Title